Monday, April 13, 2015

ಶ್ರೀ ಸೀತಾರಾಮ ಕಲ್ಯಾಣೋತ್ಸವ ಮತ್ತು ಬ್ರಹ್ಮರಥೋತ್ಸವ

 ಆತ್ಮೀಯ ವಿಪ್ರ ಬಾಂಧವರೇ,

ಇದೇ ಮನ್ಮಥನಾಮ ಸಂವತ್ಸರದ ವೈಶಾಖ ಶುದ್ಧ ಪೂರ್ಣಿಮಾ (೦೩-೦೫-೨೦೧೫ ರಿಂದ ೦೫-೦೫-೨೦೧೫) ರವರೆಗೆ ಶ್ರೀ ಕ್ಷೇತ್ರ ಮಾರಂಡಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಹದಿನೈದನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಈ ಭಗವತ್ಕಾರ್ಯದಲ್ಲಿ ಪಾಲ್ಗೊಂಡು ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ಕೋರಿಕೊಳ್ಳುತ್ತೇವೆ.

ಹರಿಸರ್ವೋತ್ತಮ...ವಾಯುಜೀವೋತ್ತಮ.


No comments:

Post a Comment