Thursday, May 28, 2015

ಶ್ರೀ ಶ್ರೀಪಾದರಾಜರ ಆರಾಧನಾ ಮಹೋತ್ಸವ

ಭಕ್ತಾದಿಗಳೇ ಇದೇ ಮನ್ಮಥನಾಮ ಸಂವತ್ಸರ ಜ್ಯೇಷ್ಠ ಶುದ್ಧ ತ್ರಯೋದಶಿ,ಚತುರ್ದಶಿ ಮತ್ತು ಹುಣ್ಣಿಮೆ (ಮೇ ೩೧, ಜೂನ್ ೧ ಮತ್ತು ೨) ರಂದು ಮುಳಬಾಗಿಲಿನ ನರಸಿಂಹತೀರ್ಥ ಕ್ಷೇತ್ರದಲ್ಲಿ ಶ್ರೀ ಶ್ರೀಪಾದರಾಜರ ಪೂರ್ವಾರಾಧನೆ, ಮಧ್ಯಾರಾಧನೆ ಮತ್ತು ಬ್ರಹ್ಮ ರಥೋತ್ಸವ ಹಾಗೂ ಉತ್ತರಾರಾಧನೆ ಜರುಗಲಿದೆ.







No comments:

Post a Comment