Monday, May 8, 2017

ಶ್ರೀ ನರಸಿಂಹ ಜಯಂತಿ

ಸರ್ವರಿಗೂ ನರಸಿಂಹ ಜಯಂತಿಯ ಶುಭಾಶಯಗಳು 

Tuesday, April 11, 2017

ಶ್ರೀ ಆಂಜನೇಯ ಸೇವಾ ಸಮಿತಿ ವಾರ್ಷಿಕೋತ್ಸವ

ಆತ್ಮೀಯರೇ, ಪ್ರತಿ ವರ್ಷದಂತೆ ಈ ವರ್ಷವೂ ಇದೆ ಮೇ ತಿಂಗಳ ೦೯ ರಿಂದ ೧೧ ರವರೆಗೆ ಶ್ರೀ ಕ್ಷೇತ್ರ ಮಾರಂಡಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿನಂತಿ



 

Tuesday, April 4, 2017

ಶ್ರೀರಾಮನವಮಿ

ಆಪದಾಮಪ ಹರ್ತಾರಂ ದಾತಾರಂ ಸರ್ವಸಂಪದಾಂ
ಲೋಕಾಭಿರಾಮಂ ಶ್ರೀರಾಮಂ ಭೂಯೋ ಭೂಯೋ ನಮಾಮ್ಯಹಂ..

ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ
ಸಹಸ್ರನಾಮ ತತ್ತುಲ್ಯo ರಾಮನಾಮ ವರಾನನೇ

ಸರ್ವರಿಗೂ ಶ್ರೀರಾಮನವಮಿಯ ಶುಭಾಶಯಗಳು


Wednesday, March 15, 2017

ಶ್ರೀ ವ್ಯಾಸರಾಜರ ಆರಾಧನಾ

ಇಂದು ಶ್ರೀ ವ್ಯಾಸರಾಜ ಗುರುಸಾರ್ವಭೌಮರ ಆರಾಧನಾ ಮಹೋತ್ಸವ 


Tuesday, March 14, 2017

ಶ್ರೀ ವಾದಿರಾಜರ ಆರಾಧನಾ ಮಹೋತ್ಸವ

ಇಂದು ಶ್ರೀ ವಾದಿರಾಜರ  ಮಹೋತ್ಸವ.

ಶ್ರೀ ಹಯಗ್ರೀವ ಸಂಪದ ಸ್ತೋತ್ರ

ಹಯಗ್ರೀವ ಹಯಗ್ರೀವ ಹಯಗ್ರೀವೇತಿ ವಾದಿನಂ


ನರಂ ಮುಂಚಂತಿ ಪಾಪಾನಿ ದರಿದ್ರಮಿವ ಯೋಷಿತಃ //

ಹಯಗ್ರೀವ ಹಯಗ್ರೀವ ಹಯಗ್ರೀವೇತಿ ಯೋ ವದೇತ್

ತಸ್ಯ ನಿಸ್ಸರತೆ ವಾಣೀ ಜಹ್ನು ಕನ್ಯಾಪ್ರವಾಹವತ್ //

ಹಯಗ್ರೀವ ಹಯಗ್ರೀವ ಹಯಗ್ರೀವೇತಿ ಯೋ ಧ್ವನಿ:

ವಿಶೋಭತೆ ಚ ವೈಕುಂಠಕವಾಟೋದ್ಘಾಟನಕ್ಷಮಃ//

ಶ್ಲೋಕತ್ರಯಮಿದಂ ಪುಣ್ಯಂ ಹಯಗ್ರೀವಪದಾಂಕಿತಂ

ವಾದಿರಾಜಯತಿಪ್ರೋಕ್ತಂ ಪಠತಾಂ ಸಂಪದಾಂ ಪದಮ್ //

\\ ಇತಿ ಶ್ರೀಮದ್ವಾದಿರಾಜಪೂಜ್ಯಚರಣ ವಿರಚಿತಂ ಹಯಗ್ರೀವಸಂಪದಾಸ್ತೋತ್ರಂ ಸಂಪೂರ್ಣಂ //